Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:65 - ಕನ್ನಡ ಸಮಕಾಲಿಕ ಅನುವಾದ

65 ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ಹೆ ಆಯ್ಕಲ್ಲಿ ಅಜು ಬಾಜುಚಿ ಲೊಕಾ ಭಿಂಯಾನ್ ಭರ್‍ಲಿ,ಅನಿ ಹಿ ಖಬರ್ ಜುದೆಯಾಚ್ಯಾ ಮಡ್‍ಯಾಂಚ್ಯಾ ಜಾಗ್ಯಾರ್ ಸಗ್ಳ್ಯಾಕ್ಡೆ ಫರ್ಗಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:65
12 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು.


ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.


ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.


ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.


ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು