Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:1 - ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಸ್ವಾವಿುಯು ಇನ್ನೂ ಎಪ್ಪತ್ತು ಮಂದಿಯನ್ನು ನೇವಿುಸಿ ಅವರನ್ನು ಇಬ್ಬಿಬ್ಬರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ, ಜೆಜುನ್ ಅನಿ ಸತ್ತರಾರ್ ದೊನ್ ಜಾನಾಕ್ನಿ ಎಚುನ್ ಘೆಟ್ಲ್ಯಾನ್, ಅನಿ ಅಪ್ನಿ ಖೈ-ಖೈ ಜಾವ್ಚೆ ಮನುನ್ ಹೊತ್ತೆ, ಥೈ-ಥೈ ದೊಗ್ಯಾ-ದೊಗ್ಯಾಕ್ನಿ ವಾಂಗಡ್ ಕರುನ್ ಅಪ್ನಾಚ್ಯಾಕಿ ಫಿಡೆಚ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:1
14 ತಿಳಿವುಗಳ ಹೋಲಿಕೆ  

ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.


ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.


“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.


ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.


ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು