Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:33 - ಕನ್ನಡ ಸಮಕಾಲಿಕ ಅನುವಾದ

33 ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಒಬ್ಬ ಸಮಾರ್ಯದವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದು ಅವನನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ಎಕ್ ಸಮಾರಿಯಾಚೊ ಮಾನುಸ್ ತ್ಯಾ ವಾಟೆನ್ ಜಾವ್‍ಲಾಗಲ್ಲೊ, ಅನಿ ತೆನಿ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ಬಗುನ್, ತೆಕಾ ತೆಚೊ ಪಾಪ್ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:33
14 ತಿಳಿವುಗಳ ಹೋಲಿಕೆ  

ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.


ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,


ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.


ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.


ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.


ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು.


ಅದೇ ಪ್ರಕಾರ ಒಬ್ಬ ಲೇವಿಯೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.


ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು