Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:9 - ಕನ್ನಡ ಸಮಕಾಲಿಕ ಅನುವಾದ

9 ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿರುವ ರೋಗಿಗಳಿಗೆ ವಾಸಿಮಾಡಿ ಅವರಿಗೆ - ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದದೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಲ್ಲಿಯ ರೋಗಿಗಳನ್ನು ವಾಸಿಮಾಡಿರಿ. ಅಲ್ಲಿಯ ಜನರಿಗೆ, ‘ದೇವರ ರಾಜ್ಯವು ಸಮೀಪಿಸುತ್ತಿದೆ!’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾ ಗಾಂವಾತ್ಲ್ಯಾ ಶಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರಾ ಅನಿ ಥೈತ್ಲ್ಯಾ ಲೊಕಾಕ್ನಿ “ದೆವಾಚೆ ರಾಜ್ ತುಮ್ಚ್ಯಾ ಜಗ್ಗೊಳ್ ಯೆಲಾ” ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:9
15 ತಿಳಿವುಗಳ ಹೋಲಿಕೆ  

“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


‘ನಮ್ಮ ಪಾದಗಳಿಗೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ. ಆದರೂ ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ,’ ಎಂದು ಹೇಳಿರಿ.


ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.


ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”


ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು.


ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಆದರೆ ನೀವು ಪ್ರವೇಶಿಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ, ನೀವು ಅದರ ಬೀದಿಗಳಲ್ಲಿ ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು