Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:19 - ಕನ್ನಡ ಸಮಕಾಲಿಕ ಅನುವಾದ

19 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜರ್ ಮಿಯಾ ಬೆಎಲ್ಜೆಬುಲಾಚ್ಯಾ ತಾಕ್ತಿನ್ ಗಿರೆ ಸೊಡ್ಸುತಾ ಹೊಲ್ಯಾರ್, ತುಮ್ಚೆ ವಾಂಗ್ಡಿ ಕಸ್ಲ್ಯಾ ತಾಕ್ತಿನ್ ಗಿರೆ ಕಾಡ್ತ್ಯಾತ್. ತುಮ್ಚೆ ವಾಂಗ್ಡಿಚ್ ತುಮಿ ಚುಕ್ ಕರುಕ್ ಲಾಗ್ಲ್ಯಾಶಿ ಮನುನ್ ದಾಕ್ವುನ್ ದಿತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:19
10 ತಿಳಿವುಗಳ ಹೋಲಿಕೆ  

ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.


ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ; ಹೌದು, ನಿನ್ನ ತುಟಿಗಳೇ ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!


ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು