Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:50 - ಕನ್ನಡ ಸಮಕಾಲಿಕ ಅನುವಾದ

50 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಲೆಕ್ಕ ಕೊಡಬೇಕಾಗಿರುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50-51 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50-51 ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50-51 ಹೀಗೆ ಲೋಕಾದಿಯಿಂದ ಹೇಬೆಲನ ರಕ್ತವು ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಹತವಾದ ಜಕರೀಯನ ರಕ್ತದವರೆಗೂ ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಈ ಸಂತತಿಯವರು ಉತ್ತರಕೊಡಬೇಕು ಎಂಬದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 “ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಈ ಕಾಲದ ಜನರಾದ ನೀವು ದಂಡನೆ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ತೆಚೆಸಾಟ್ನಿ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಪ್ರವಾದ್ಯಾಕ್ನಿ ಜಿವಾನಿ ಮಾರಲ್ಲ್ಯಾಚಿ ಶಿಕ್ಷಾ ಹ್ಯಾ ಕಾಲಾಚ್ಯಾ ಲೊಕಾಕ್ನಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:50
11 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು.


“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು