Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:16 - ಕನ್ನಡ ಸಮಕಾಲಿಕ ಅನುವಾದ

16 ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದೇನಂದರೆ ಒಬ್ಬಾನೊಬ್ಬ ಐಶ್ವರ್ಯವಂತನ ಭೂವಿುಯು ಚೆನ್ನಾಗಿ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್ “ಬರೆ ಪಿಕ್ ಯೆಲ್ಲೆ, ಬರೆ ಶೆತ್ ಹೊತ್ತೊ ಎಕ್ ಸಾವ್ಕಾರ್ ಮಾನುಸ್ ಹೊತ್ತೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:16
13 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.


ದುಷ್ಟರು ನಿಶ್ಚಿಂತರಾಗಿ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.


ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.


ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.


ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು,


ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು