Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:46 - ಕನ್ನಡ ಸಮಕಾಲಿಕ ಅನುವಾದ

46 ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿನವಾಗಿ ಹೊಡಿಸಿ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ತ್ಯಾ ಆಳಾಕ್ ಗೊತ್ತ್ ನಸಲ್ಲ್ಯಾ ಎಳಾರ್, ಧನಿ ಯೆತಾ, ಅನಿ ತೆಚೆ ತುಕ್ಡೆ ತುಕ್ಡೆ ಕರ್‍ತಾ ಅನಿ ಎಕ್ ದಿಸ್ ವಿಶ್ವಾಸ್ ಘಾತ್ಕ್ಯಾಂಚ್ಯಾ ಜಾಗ್ಯಾರ್, ತೆಕಾ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:46
14 ತಿಳಿವುಗಳ ಹೋಲಿಕೆ  

ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ,” ಎಂದು ಹೇಳಿದರು.


“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.


ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.


ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.


ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,


ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,


“ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು