Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:20 - ಕನ್ನಡ ಸಮಕಾಲಿಕ ಅನುವಾದ

20 ‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 “ತುಕಾ ತರ್ ಖಾಯ್ದೆ ಗೊತ್ತ್ ಹಾತ್, ವೆಭಿಚಾರ್ ಕರುನಕೊ, ಜಿವಾನಿ ಮಾರುನಕ್ಕೊ, ಚೊರುನಕ್ಕೊ, ಕೊನಾ ವರ್‍ತಿಬಿ ಝುಟೊ ಅಪ್ವಾದ್ ಘಾಲುನಕ್ಕೊ, ತುಜ್ಯಾ ಬಾಯ್ಕ್ ಅನಿ ಬಾಬಾಕ್ ಮರ್‍ಯಾದ್ ದಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:20
15 ತಿಳಿವುಗಳ ಹೋಲಿಕೆ  

ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ.


ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.


ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು