Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:29 - ಕನ್ನಡ ಸಮಕಾಲಿಕ ಅನುವಾದ

29 “ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 “ಸರ್ವೆಸ್ವರಾ ಅತ್ತಾ ತುಜ್ಯಾ ಸೆವಕಾಕ್ ಸಮಾದಾನಾನ್ ಜಾವ್ಕ್ ಸೊಡ್. ತಿಯಾ ಸಾಂಗಟಲ್ಲಿ ಗೊಸ್ಟ್ ತಿಯಾ ಖರಿ ಕರ್‍ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:29
9 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು.


ಆಗ ಸಿಮೆಯೋನನು ಶಿಶುವನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ದೇವರನ್ನು ಕೊಂಡಾಡುತ್ತಾ ಹೀಗೆಂದನು:


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು