Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:31 - ಕನ್ನಡ ಸಮಕಾಲಿಕ ಅನುವಾದ

31 “ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮ್ಮನ್ನು ಗೋದಿಯಂತೆ ಒನೆಯಬೇಕೆಂದು ಅಪ್ಪಣೆ ಕೇಳಿಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಒಬ್ಬ ರೈತನು ತನ್ನ ಗೋಧಿಯನ್ನು ತೂರುವಂತೆ ಸೈತಾನನು ನಿಮ್ಮನ್ನು ಶೋಧಿಸಲು ಕೇಳಿಕೊಂಡನು. ಸೀಮೋನನೇ, ಸೀಮೋನನೇ (ಪೇತ್ರ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ಸಿಮಾವ್, ಸಿಮಾವ್! ಆಯ್ಕ್! ಎಕ್ ಶೆತ್ಕಾರ್‍ಯಾನ್ ಘವಾತ್ನಾ ಜೊಳ್ಳ್ ಎಗಳ್ಯಾ ಸರ್ಕೆ, ಬರೆ ಹೊತ್ತೆ ಬುರ್‍ಸ್ಯಾತ್ನಾ ಎಗ್ಳುಕ್, ತುಮ್ಚಿ ಸಗ್ಳ್ಯಾಂಚಿ ಪರಿಕ್ಷಾ ಕರುಕ್ ಮನುನ್ ಸೈತಾನಾನ್ ಪರವಾನ್ಗಿ ಘೆಟ್ಲ್ಯಾನಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:31
13 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.


ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ.


ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?


ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು