Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:32 - ಕನ್ನಡ ಸಮಕಾಲಿಕ ಅನುವಾದ

32 ಅಪರಾಧಿಗಳಾದ ಬೇರೆ ಇಬ್ಬರನ್ನು ಕೂಡ ಯೇಸುವಿನೊಂದಿಗೆ ಮರಣದಂಡನೆಗಾಗಿ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೇಸುವಿನ ಸಂಗಡ ಕೊಲ್ಲುವುದಕ್ಕಾಗಿ ಇಬ್ಬರು ಅಪರಾಧಿಗಳನ್ನೂ ಕೊಂಡೊಯ್ಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನ ಸಂಗಡ ಕೊಲ್ಲುವದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸುವಿನ ಸಂಗಡ ಇಬ್ಬರು ದುಷ್ಕರ್ಮಿಗಳನ್ನು ಕೊಲ್ಲಬೇಕೆಂದು ಅವರು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅನಿ ದೊಗ್ಯಾ ಚೊರಾನ್ಕಿಬಿ, ಜೆಜುಚ್ಯಾ ವಾಂಗ್ಡಾ ಮರ್‍ನಾಚಿ ಶಿಕ್ಷಾ ದಿವ್ಕ್ ಘೆವ್ನ್ ಯೆಲ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:32
8 ತಿಳಿವುಗಳ ಹೋಲಿಕೆ  

ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು