Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:56 - ಕನ್ನಡ ಸಮಕಾಲಿಕ ಅನುವಾದ

56 ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ತೆನಿ ಘರಾಕ್ ಗೆಲ್ಯಾನಿ, ಅನಿ ಜೆಜುಚ್ಯಾ ಮಡ್ಯಾಕ್ ಲಾವುಕ್ ಮನುನ್, ಬರಿ ವಾಸ್ ಯೆತಲಿ ತೆಲಾ, ಅನಿ ಮಡ್ಯಾಕ್ ಲಾವ್ತಲಿ ತೆಲಾ ತೆನಿ ತಯಾರ್ ಕರ್‍ಲ್ಯಾನಿ. ಸಬ್ಬತಾಚ್ಯಾ ದಿಸಿ ದೆವಾಚ್ಯಾ ಖಾಯ್ದ್ಯಾತ್ ಸಾಂಗಲ್ಲ್ಯಾ ಸರ್ಕೆ ತೆನಿ ಅರಾಮ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:56
9 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.


ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.


ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.


“ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.


ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು