Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:26 - ಕನ್ನಡ ಸಮಕಾಲಿಕ ಅನುವಾದ

26 ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮೆಸ್ಸಿಯಾಕ್ ಅಪ್ನಾಚ್ಯಾ ಮಹಿಮೆತ್ ಜಾವ್ಚ್ಯಾ ಅದ್ದಿ ಹ್ಯೊ ಸಗ್ಳೊ ಕಸ್ಟ್ ಸೊಸ್ತಲೊ ಗರ್ಜೆಚೊ ನ್ಹಯ್ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:26
18 ತಿಳಿವುಗಳ ಹೋಲಿಕೆ  

ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.


ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.


ಅಬ್ರಹಾಮನು ದಹನಬಲಿಗಳ ಕಟ್ಟಿಗೆಗಳನ್ನು ತೆಗೆದುಕೊಂಡು, ತನ್ನ ಮಗ ಇಸಾಕನ ಮೇಲೆ ಹೊರಿಸಿ; ಬೆಂಕಿಯನ್ನೂ, ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡನು. ಅವರಿಬ್ಬರೂ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು