Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:9 - ಕನ್ನಡ ಸಮಕಾಲಿಕ ಅನುವಾದ

9 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮರಗಳನ್ನು ಕಡಿಯುವುದಕ್ಕೆ ಕೊಡಲಿಯು ಸಿದ್ಧವಾಗಿದೆ. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನು ಕತ್ತರಿಸಿ ಬೆಂಕಿಯಲ್ಲಿ ಹಾಕಲಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಝಾಡಾ ಮುಳಾತ್ನಾಚ್ ತೊಡುಕ್ ಮನುನ್ ಕುರಾಡ್ ತಯಾರ್ ಕರುನ್ ಥವ್ನ್ ಹೊಲ್ಲಿ ಹಾಯ್,ಬರಿ ಫಳಾ ದಿ ನಸಲ್ಲಿ ಸಗ್ಳಿ ಝಾಡಾ ತೊಡುನ್ ಆಗಿತ್ ಟಾಕುನ್ ಹೊತ್ಯಾತ್, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:9
14 ತಿಳಿವುಗಳ ಹೋಲಿಕೆ  

ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’ ”


ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.


ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’


ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.


“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು.


ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು