Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸಭಾಮಂದಿರದಲ್ಲಿರುವವರೆಲ್ಲರು ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸಭಾಮಂದಿರದಲ್ಲಿದ್ದ ಜನರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಕೋಪಗೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹೆ ಸಗ್ಳೆ ಆಯ್ಕುನ್ ಸಿನಾಗೊಗಾತ್ಲ್ಯಾ ಲೊಕಾಕ್ನಿ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:28
13 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು.


ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.


ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.


ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು