Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:1 - ಕನ್ನಡ ಸಮಕಾಲಿಕ ಅನುವಾದ

1 ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ಸಬ್ಬತ್‍ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ಸಬ್ಬತ್‍ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದು ಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದಾನೊಂದು ಸಬ್ಬತ್‌ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ಸಬ್ಬತಾಚ್ಯಾ ದಿಸಿ ಜೆಜು ಪಿಕ್ ಹೊತ್ತ್ಯಾ ಶೆತಾನಿತ್ನಾ ಪಾರ್ ಹೊವ್ನ್ ಜಾವ್ಕ್ ಲಾಗಲ್ಲಿ ತನ್ನಾ ಜೆಜುಚ್ಯಾ ಶಿಸಾನಿ ಕನ್ಸಾ ಮೊಡುನ್ ಘೆಟ್ಲ್ಯಾನಿ ಅನಿ ಹಾತಾನಿ ಮುರ್‍ಡುನ್ ದಾನೆ ಖಾವ್ಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:1
10 ತಿಳಿವುಗಳ ಹೋಲಿಕೆ  

ನಿನ್ನ ನೆರೆಯವನ ಪೈರಿನ ಬಳಿಗೆ ಹಾದುಹೋಗುವಾಗ, ಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲು ಹಾಕಿ ಕೊಯ್ಯಬಾರದು.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು.


“ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.


ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.


ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು