Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:30 - ಕನ್ನಡ ಸಮಕಾಲಿಕ ಅನುವಾದ

30 ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನನ್ನು ಬೇಡುವವರೆಲ್ಲರಿಗೆ ಕೊಡು; ನಿನ್ನ ಸೊತ್ತು ಕಸುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತುಮ್ಚೆಕ್ಡೆ ಕಾಯ್ಬಿ ಉಸ್ನೆ ಮಾಗ್ತಲ್ಯಾಕ್ನಿ ದಿವಾ,ಅನಿ ತುಮ್ಚೆಕ್ನಾ ಕೊನ್ಬಿ ಕಾಯ್ತರ್ ಉಸ್ನೆ ಘೆಟಲ್ಲೆ ರ್‍ಹಾಲ್ಯಾರ್ ಪರ್‍ತುನ್ ಮಾಗುನ್ ಘೆವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:30
29 ತಿಳಿವುಗಳ ಹೋಲಿಕೆ  

ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.


ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.


“ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು.


ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.


ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.


ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.


ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು