Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:41 - ಕನ್ನಡ ಸಮಕಾಲಿಕ ಅನುವಾದ

41 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 “ತಿಯಾ ತುಜ್ಯಾ ಡೊಳ್ಯಾತ್ನಿ ಹೊತ್ತೊ ಮೊಟೊ ನಾಕ್ಡಾಚೊ ತುಕ್ಡೊ ಬಗಿನಸ್ತಾನಾ,ತುಜ್ಯಾ ಭಾವಾಚ್ಯಾ ಡೊಳ್ಯಾತ್ಲೊ ಬಾರಿಕ್ಲೊ ಕಚ್ರೊ ಕಶ್ಯಾಕ್ ಬಗುಕ್ ಜಾತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:41
18 ತಿಳಿವುಗಳ ಹೋಲಿಕೆ  

ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.


ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.


ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.


ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


“ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ.


ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ.


ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.


ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು