Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:29 - ಕನ್ನಡ ಸಮಕಾಲಿಕ ಅನುವಾದ

29 ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆಕಾ ಆಯ್ಕಲ್ಲೆ ಸಗ್ಳ್ಯಾ ಲೊಕಾನಿ, ಅನಿ ತ್ಯಾತುರುಚ್ ತೆರ್‍ಗಿ ವಸುಲ್ ಕರ್‍ತಲಿ ಲೊಕಾ, ದೆವಾಚ್ಯಾ ಬರ್‍ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊಲ್ಯಾನಿ, ಅನಿ ಜುವಾಂವಾಕ್ನಾ ಬಾಲ್ತಿಮ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:29
15 ತಿಳಿವುಗಳ ಹೋಲಿಕೆ  

ತರುವಾಯ ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಬಂದು ಯೋಹಾನನಿಗೆ, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದರು.


ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು.


ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


“ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು.


ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?


ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.


‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು