Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:32 - ಕನ್ನಡ ಸಮಕಾಲಿಕ ಅನುವಾದ

32 ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಮೀಪದಲ್ಲೇ, ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಿನಲ್ಲಿ ಮೇಯುತ್ತಿತ್ತು. ಆ ಹಂದಿಗಳೊಳಗೆ ಸೇರಿಕೊಳ್ಳಲು ತಮಗೆ ಅಪ್ಪಣೆಯಾಗಬೇಕೆಂದು ಆ ಪಿಶಾಚಿಗಳು ಯೇಸುವನ್ನು ಬೇಡಿಕೊಂಡವು. ಅವರು ಹಾಗೇ ಅಪ್ಪಣೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಲ್ಲಿಯ ಗುಡ್ಡದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಥೈ ಜಗ್ಗೊಳುಚ್ ಎಕ್ ಮಡ್ಡಿ ವರ್‍ತಿ ಡುಕ್ರಾಂಚೊ ಎಕ್ ಮೊಟೊ ಹಿಂಡ್ ಚರುಕ್ ಲಾಗಲ್ಲೊ. ತ್ಯಾ ಗಿರ್‍ಯಾನಿ ಅಮ್ಕಾ ತ್ಯಾ ಡುಕ್ರಾಂಚ್ಯಾ ಆಂಗಾತ್ನಿ ಜಾವ್ಕ್ ಸೊಡ್ ಮನುನ್ ಮಾಗ್ಲ್ಯಾನಿ. ಜೆಜುನ್ ತೆಂಕಾ, ಜಾವ್ಕ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:32
16 ತಿಳಿವುಗಳ ಹೋಲಿಕೆ  

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ಸಮಾಧಿಗಳಲ್ಲಿ ಉಳಿದು, ಗವಿಗಳಲ್ಲಿ ತಂಗುವರು. ಹಂದಿಯ ಮಾಂಸವನ್ನು ತಿನ್ನುವರು ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು,


ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.


ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.


ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.


“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.


ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.


“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.


ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು