Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:37 - ಕನ್ನಡ ಸಮಕಾಲಿಕ ಅನುವಾದ

37 ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ತ್ಯಾ ಜಾಗ್ಯಾ ವೈಲಿ ಸಗ್ಳಿ ಲೊಕಾ ಜೆಜುಕ್ ಅಮ್ಚೆ ಗಾಂವ್ ಸೊಡುನ್ ಜಾ ಮನುಕ್‍ಲಾಲಿ, ಕಶ್ಯಾಕ್ ಮಟ್ಲ್ಯಾರ್, ತೆನಿ ಭಿಂಯಾವಲ್ಲ್ಯಾನಿ, ತಸೆ ಮನುನ್ ಜೆಜು ಢೊನಿತ್ ಚಡ್ಲೊ, ಅನಿ ಜಾವ್ಕಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:37
16 ತಿಳಿವುಗಳ ಹೋಲಿಕೆ  

ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.


ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.


ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು.


ಹಾಗಾದರೆ ಈಗ ನಾವು ಏಕೆ ಸಾಯಬೇಕು? ಈ ದೊಡ್ಡ ಬೆಂಕಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವುದು. ನಾವು ಇನ್ನೂ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿದರೆ ಸಾಯುತ್ತೇವೆ.


ನಡೆದದ್ದನ್ನು ಕಂಡವರು, ಯಾವ ರೀತಿಯಲ್ಲಿ ದೆವ್ವಪೀಡಿತನಾಗಿದ್ದವನು ಮತ್ತೆ ಸ್ವಸ್ಥನಾದನೆಂದು ಅವರಿಗೆ ತಿಳಿಯಪಡಿಸಿದರು.


ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು