Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:38 - ಕನ್ನಡ ಸಮಕಾಲಿಕ ಅನುವಾದ

38 ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಪ್ನಾತ್ನಾ ಗಿರೆ ಗೆಲ್ಲೊ ಮಾನುಸ್ ಯೆಲೊ, ಅನಿ “ಮಿಯಾಬಿ ತುಜ್ಯಾ ವಾಂಗ್ಡಾ ಯೆತಾ” ಮನುನ್ ಜೆಜುಕ್ಡೆ ಮಾಗುಲಾಲೊ. ಜೆಜುನ್ ತೆಕಾ ಪರ್ತುನ್ ಧಾಡ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:38
24 ತಿಳಿವುಗಳ ಹೋಲಿಕೆ  

ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.


ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.


ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.


ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?


ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


“ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು