Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:5 - ಕನ್ನಡ ಸಮಕಾಲಿಕ ಅನುವಾದ

5 “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲ್ತುಳಿತಕ್ಕೆ ಸಿಕ್ಕಿಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬಿತ್ತುವವನು ಬೀಜವನ್ನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಎಗ್ದಾ ಎಕ್ ಮಾನುಸ್ ಘವಾಚೆ ಭ್ಹಿಂಯ್, ಪೆರುಕ್ ಗೆಲೊ.ತೊ ಶೆತಾತ್ ಭ್ಹಿಂಯ್ ಸಿಪಡ್ತಾನಾ,ತ್ಯಾತುರ್‍ಲೆ ಉಲ್ಲೆ, ವಾಟೆಚ್ಯಾ ದಂಡೆರ್ ಪಡ್ಲೆ,ತೆ ಉಲ್ಲೆ ಭ್ಹಿಂಯ್ ಲೊಕಾಂಚ್ಯಾ ಪಾಂಯಾತ್ನಿ ಗಾವ್ಲೆ, ಅನಿ ಫಾಂಕ್ರಾನಿ ಯೆವ್ನ್ ತೆ ಖಾವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:5
15 ತಿಳಿವುಗಳ ಹೋಲಿಕೆ  

ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.


ರಣಹದ್ದುಗಳು ಆ ಶವಗಳ ಮೇಲೆ ಇಳಿದು ಬಂದಾಗ, ಅಬ್ರಾಮನು ಅವುಗಳನ್ನು ಓಡಿಸಿದನು.


ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.


ನಿಮ್ಮ ತೀರ್ಪುಗಳನ್ನು ಮೀರಿದವರನ್ನೆಲ್ಲಾ ನೀವು ತಿರಸ್ಕರಿಸುತ್ತೀರಿ, ಏಕೆಂದರೆ ಅವರ ಕುಯುಕ್ತಿಯು ವ್ಯರ್ಥವಾಗುವುದು.


ಪ್ರತಿಯೊಂದು ಪಟ್ಟಣದಿಂದ ಬಹುಜನರು ಅವರ ಬಳಿಗೆ ಒಟ್ಟಾಗಿ ಸೇರಿ ಬರಲು ಯೇಸು ಒಂದು ಸಾಮ್ಯವನ್ನು ಅವರಿಗೆ ಹೇಳಿದರು.


ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು