Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:39 - ಕನ್ನಡ ಸಮಕಾಲಿಕ ಅನುವಾದ

39 ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಬಾಯಲ್ಲಿ ನೊರೆ ಬರುವಷ್ಟು ಅವನನ್ನು ಒದ್ದಾಡಿಸುತ್ತದೆ; ಮತ್ತು ಬಹು ಕಷ್ಟಕೊಟ್ಟು ಜಜ್ಜಿದ ಹೊರತು ಬಿಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಎಕ್ ಗಿರೊ ತೆಚ್ಯಾ ಆಂಗಾತ್ ಚಡ್ತಾ, ಅನಿ ಎಗ್ದಮ್ ತೆಕಾ ಬೊಬ್ ಮಾರಿ ಸರ್ಕೆ ಕರ್‍ತಾ, ತೊ ತೊಂಡಾತ್ನಾ ಭುರುಕ್ ಕಾಡ್ತಾ; ವಾಯ್ಟ್ ತರಾಸ್ ದಿವ್ನ್ ತೆಕಾ ಸೊಡುನ್ ಜಾತಾ! ದಯಾ ಕರುನ್ ತೆಕಾ ಬಗಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:39
11 ತಿಳಿವುಗಳ ಹೋಲಿಕೆ  

ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.


ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.


ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.


ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.


ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.


ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು