Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:45 - ಕನ್ನಡ ಸಮಕಾಲಿಕ ಅನುವಾದ

45 ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ ಶಿಸಾಕ್ನಿ ತೊ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಕಳುಕ್‍ ನಾ, ಹೆ ತೆಂಕಾ ತವ್ಡೆ ಸೊಡ್ಸುನ್ ಸಾಂಗಲ್ಲೆ ನತ್ತೆ, ತಸೆ ಮನುನ್ ತೆಂಕಾ ಕಾಯ್ಬಿ ಕಳುಕ್‍ ನಾ. ಅನಿ ಕಾಯ್ ಮನುನ್ ಇಚಾರುಕ್‍ಬಿ ತೆಂಕಾ ಧೈರೊ ಹೊವುಕ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:45
15 ತಿಳಿವುಗಳ ಹೋಲಿಕೆ  

ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.


ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.


ಆದರೆ ಯೇಸು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.


ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.


ಆಗ ತೋಮನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರೋ ನಮಗೆ ತಿಳಿಯದು. ಆದ್ದರಿಂದ ನಮಗೆ ಮಾರ್ಗವು ಹೇಗೆ ತಿಳಿದೀತು?” ಎಂದನು.


ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.


“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.


ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.


ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.


ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.


ಶಿಷ್ಯರು, “ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು