Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:19 - ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯ ನಮ್ಮನ್ನು ಕುರುಬರ ಕಾಟದಿಂದ ತಪ್ಪಿಸಿದ; ಅದು ಮಾತ್ರವಲ್ಲ, ಅವನು ನಮಗಾಗಿ ನೀರು ಸೇದಿ ಕುರಿಗಳಿಗೆ ಕುಡಿಸಿದ,” ಎಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತ್ಯನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಗೆ ತಪ್ಪಿಸಿದನು; ಇಷ್ಟು ಮಾತ್ರವಲ್ಲದೆ ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಹುಡುಗಿಯರು, “ಕುರುಬರು ನಮಗೆ ಅಡ್ಡಿ ಮಾಡಿದಾಗ ಈಜಿಪ್ಟಿನವನೊಬ್ಬನು ನಮ್ಮ ನೆರವಿಗೆ ಬಂದು ನಮಗೂ ನಮ್ಮ ಕುರಿಗಳಿಗೂ ನೀರು ಸೇದಿ ಕೊಟ್ಟನು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:19
4 ತಿಳಿವುಗಳ ಹೋಲಿಕೆ  

ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ಕಂಡಾಗ, “ಇದು ಈಜಿಪ್ಟಿನವರಿಗೆ ಘೋರವಾದ ದುಃಖ,” ಎಂದು ಹೇಳಿದರು. ಆದ್ದರಿಂದ ಅದಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆ ಇದೆ.


ಯಾಕೋಬನು ತನ್ನ ತಾಯಿಯ ಸಹೋದರ ಲಾಬಾನನ ಮಗಳಾದ ರಾಹೇಲಳನ್ನೂ, ಅವಳ ಕುರಿಗಳನ್ನೂ ನೋಡಿದಾಗ, ಯಾಕೋಬನು ಹತ್ತಿರ ಬಂದು, ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ, ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.


ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.


ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು