ವಿಮೋಚನಕಾಂಡ 21:27 - ಕನ್ನಡ ಸಮಕಾಲಿಕ ಅನುವಾದ27 ಒಬ್ಬನು ದಾಸನ ಹಲ್ಲನ್ನು, ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ, ಹಲ್ಲಿಗೋಸ್ಕರ ಅವರನ್ನು ಬಿಡುಗಡೆ ಮಾಡಿ ಕಳುಹಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದಾಸನ ಅಥವಾ ದಾಸಿಯ ಹಲ್ಲನ್ನು ಹೊಡೆದು ಉದುರಿಸಿದರೆ ಅದಕ್ಕೆ ಈಡಾಗಿ ಆ ದಾಸನನ್ನು ಅಥವಾ ದಾಸಿಯನ್ನು ಬಿಡುಗಡೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದಾಸನ ಅಥವಾ ದಾಸಿಯ ಹಲ್ಲನ್ನು ಉದುರಬಡಿದರೆ ಅದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ. ಅಧ್ಯಾಯವನ್ನು ನೋಡಿ |