Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:23 - ಪರಿಶುದ್ದ ಬೈಬಲ್‌

23 ದೇವಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡ ನಂತರ ಆ ಪ್ರವಾದಿಯು ಅವನಿಗಾಗಿ ಕತ್ತೆಯ ಮೇಲೆ ತಡಿಯನ್ನು ಹಾಕಿದನು. ದೇವಮನುಷ್ಯನು ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನ್ನಪಾನಗಳನ್ನು ತೆಗೆದುಕೊಂಡನಂತರ ಅವನು ತಾನು ಕರತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:23
4 ತಿಳಿವುಗಳ ಹೋಲಿಕೆ  

ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.


ಈ ಸ್ಥಳದಲ್ಲಿ ನೀನು ಅನ್ನಪಾನಗಳನ್ನು ತೆಗೆದುಕೊಳ್ಳಕೂಡದೆಂದು ಯೆಹೋವನು ನಿನಗೆ ಆಜ್ಞಾಪಿಸಿದ್ದನು. ಆದರೆ ನೀನು ಹಿಂದಿರುಗಿಬಂದು ಅನ್ನಪಾನಗಳನ್ನು ತೆಗೆದುಕೊಂಡೆ. ಆದ್ದರಿಂದ ನಿನ್ನ ವಂಶದ ಸ್ಮಶಾನದಲ್ಲಿ ನಿನ್ನ ದೇಹವನ್ನು ಸಮಾಧಿಮಾಡಲಾಗುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ” ಎಂದನು.


ಅವನು ತನ್ನ ಮನೆಗೆ ಹಿಂತಿರುಗಿ ಹೋಗುತ್ತಿರುವಾಗ ದಾರಿಯಲ್ಲಿ ಒಂದು ಸಿಂಹವು ಅವನ ಮೇಲೆರಗಿ ಅವನನ್ನು ಕೊಂದುಹಾಕಿತು. ಪ್ರವಾದಿಯ ದೇಹವು ರಸ್ತೆಯ ಮೇಲೆ ಬಿದ್ದಿತ್ತು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ನಿಂತಿದ್ದವು.


ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು