Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 21:14 - ಪರಿಶುದ್ದ ಬೈಬಲ್‌

14 ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದುಹಾಕಲಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 21:14
6 ತಿಳಿವುಗಳ ಹೋಲಿಕೆ  

ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ನಾಬೋತನು ದೇವರ ವಿರುದ್ಧವಾಗಿಯೂ ರಾಜನ ವಿರುದ್ಧವಾಗಿಯೂ ಮಾತನಾಡಿದ್ದನ್ನು ತಾವು ಕೇಳಿರುವುದಾಗಿ ಇಬ್ಬರು ಅಲ್ಲಿನ ಜನರಿಗೆ ಹೇಳಿದರು. ಜನರು ನಾಬೋತನನ್ನು ನಗರದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದರು.


ಇದನ್ನು ಕೇಳಿದ ಈಜೆಬೆಲಳು ಅಹಾಬನಿಗೆ, “ನಾಬೋತನು ಸತ್ತುಹೋದನು. ಈಗ ನೀನು ಹೋಗಿ, ನಿನಗೆ ಇಷ್ಟವಾದ ಆ ದ್ರಾಕ್ಷಿತೋಟವನ್ನು ತೆಗೆದುಕೊ” ಎಂದು ಹೇಳಿದಳು.


ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು. ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ಆ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು