Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:15 - ಪರಿಶುದ್ದ ಬೈಬಲ್‌

15 ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಸೊಲೊಮೋನನಿಗೆ ಎಪ್ಪತ್ತು ಸಾವಿರಮಂದಿ ಹೊರೆಹೊರುವವರೂ ಎಂಬತ್ತು ಸಾವಿರಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:15
13 ತಿಳಿವುಗಳ ಹೋಲಿಕೆ  

ದೇವಾಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು 392


ಇವರು ಸೊಲೊಮೋನನ ಸೇವಕರ ಸಂತಾನದವರು: ಸೋಟೈ, ಸೋಫೆರೆತ್, ಪೆರೀದ,


ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನ ಸೇವಕರೂ ಒಟ್ಟು ಸೇರಿ 392


ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.


ಅದಕ್ಕಾಗಿ ಎಪ್ಪತ್ತು ಸಾವಿರ ಮಂದಿ ಕೆಲಸಗಾರರನ್ನೂ ಬೆಟ್ಟದ ಮೇಲೆ ನಡಿಯುತ್ತಿರುವ ಕಲ್ಲಿನ ಕೆಲಸಕ್ಕಾಗಿ ಎಂಭತ್ತು ಸಾವಿರ ಮಂದಿ ಕಲ್ಲುಕುಟಿಕರನ್ನೂ ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಸ್ತ್ರಿಗಳನ್ನೂ ನೇಮಿಸಿದನು.


ಅಲ್ಲಿಂದ ಆ ಸೀಮೆಯು ದಕ್ಷಿಣದಿಕ್ಕಿಗೆ ಹಿಂತಿರುಗಿ ರಾಮಾವನ್ನು ತಲುಪಿ, ಅಲ್ಲಿಂದ ಸುಭದ್ರ ನಗರವಾದ ತೂರ್‌ಗೆ ಮುಂದುವರೆದು ಅಲ್ಲಿಂದ ತಿರುಗಿಕೊಂಡು ಹೋಸಾಕ್ಕೆ ತಲುಪುತ್ತದೆ. ಅಲ್ಲಿಂದ ಅಕ್ಜೀಬ್,


ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.


ದೇವಾಲಯವನ್ನು ಕಟ್ಟಿ ದೇವರಿಗೆ ಘನತೆಯನ್ನು ಸಲ್ಲಿಸಲು ಸೊಲೊಮೋನನು ಯೋಜಿಸಿದನು. ಮಾತ್ರವಲ್ಲದೆ ತನಗೆ ವಾಸಿಸಲು ಒಂದು ಅರಮನೆಯನ್ನು ಕಟ್ಟಲೂ ಸಿದ್ಧತೆ ಮಾಡಿದನು.


ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು