Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:15 - ಪರಿಶುದ್ದ ಬೈಬಲ್‌

15 ಅಲ್ಲದೆ, ದೇವರ ಬಗ್ಗೆ ನಾವು ಸುಳ್ಳುಸಾಕ್ಷಿ ಹೇಳಿದಂತಾಗುವುದು. ಏಕೆಂದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಿದನೆಂದು ನಾವು ದೇವರ ಬಗ್ಗೆ ಬೋಧಿಸಿದೆವು. ಜನರು ಜೀವಂತವಾಗಿ ಎದ್ದುಬರದಿದ್ದರೆ, ದೇವರು ಕ್ರಿಸ್ತನನ್ನು ಜೀವಂತವಾಗಿ ಎಬ್ಬಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಸತ್ತವರು ಎದ್ದು ಬರುವದಿಲ್ಲವೆಂಬದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತವ್ಡೆಚ್ ನ್ಹಯ್ ಅಮಿ ದೆವಾಚೆ ಝುಟೆ ಸಾಕ್ಷಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ದೆವಾನ್ ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ವುಲ್ಯಾನ್ ಮನುನ್ ಅಮಿ ಸಾಕ್ಷಿ ಸಾಂಗ್ಲಾಂವ್. ಕಶ್ಯಾಕ್ ಮಟ್ಲ್ಯಾರ್ ಮರಲ್ಲಿ ಲೊಕಾ ಝಿತ್ತಿ ಹೊಯ್ನಾತ್ ಮನ್ತಲೆ ಖರೆ ಹೊಯ್ ಹೊಲ್ಯಾರ್, ದೆವಾನ್ ಕ್ರಿಸ್ತಾಕ್ಬಿ ಝಿತ್ತೊ ಕರುನ್ ಉಟ್ವುಕ್ ನಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:15
13 ತಿಳಿವುಗಳ ಹೋಲಿಕೆ  

ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.


ಜನರಿಗೆ ಪುನರುತ್ಥಾನವಿಲ್ಲದಿದ್ದರೆ ಕ್ರಿಸ್ತನು ಸಹ ಸತ್ತವರೊಳಗಿಂದ ಎದ್ದೇಬಂದಿಲ್ಲ.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.


ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


“ಇದಲ್ಲದೆ ಬಡವನೆಂದು ಕರುಣಿಸಿ ಪಕ್ಷಪಾತದ ತೀರ್ಪನ್ನು ನೀಡಬಾರದು.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಸತ್ತುಹೋದ ಜನರು ಎಬ್ಬಿಸಲ್ಪಡದಿದ್ದರೆ, ಕ್ರಿಸ್ತನು ಸಹ ಎಬ್ಬಿಸಲ್ಪಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು