Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:16 - ಪರಿಶುದ್ದ ಬೈಬಲ್‌

16 ಪವಿತ್ರ ಗ್ರಂಥವು ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?” ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನ ಮನಸ್ಸನ್ನು ತಿಳುಕೊಂಡು ಆತನಿಗೆ ಉಪದೇಶಿಸುವವನಾರು ಎಂದು ಬರೆದದೆಯಲ್ಲಾ. ನಮಗಾದರೋ ಕ್ರಿಸ್ತನ ಮನಸ್ಸು ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ಪವಿತ್ರ್ ಪುಸ್ತಕಾತ್ ಮಟಲ್ಲೆ ಹಾಯ್; “ಧನಿಯಾಚೆ ಮನ್ ಕೊನಾಕ್ ಕಳ್ವುನ್ ಘೆವ್ಕ್ ಹೊತಾ? ಅನಿ ತೆಕಾ ಸಲಹಾ ದಿವ್ಕ್ ಕೊನಾಕ್ ಹೊತಾ ಖರೆ ಅಮ್ಚ್ಯಾಕ್ಡೆ ಕ್ರಿಸ್ತಾಚೊ ಮನ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:16
12 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥ ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ದೇವರಿಗೆ ಸಲಹೆಯನ್ನು ಯಾರು ಕೊಡಬಲ್ಲರು?”


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ದೇವರ ರಹಸ್ಯ ಯೋಜನೆಗಳನ್ನು ಆಲಿಸಿರುವೆಯಾ? ನೀನೊಬ್ಬನೇ ಜ್ಞಾನಿಯೆಂದು ಭಾವಿಸಿಕೊಂಡಿರುವಿಯಾ?


ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.


“ಸರ್ವಶಕ್ತನಾದ ದೇವರ ವಿರುದ್ಧ ವ್ಯಾಜ್ಯಹೂಡಿದವನು ಆತನನ್ನು ಸರಿಪಡಿಸಬಲ್ಲನೇ? ದೇವರ ಮೇಲೆ ಅಪವಾದ ಹೊರಿಸುವವನು ಆತನಿಗೆ ಉತ್ತರ ನೀಡಲಿ” ಎಂದನು.


“ಯಾವನೂ ದೇವರಿಗೆ ಸಹಾಯಮಾಡಲಾರನು. ಮಹಾ ಜ್ಞಾನಿಯು ಸಹ ದೇವರಿಗೆ ಉಪಯುಕ್ತನಾಗಲಾರನು.


ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು