Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:8 - ಪರಿಶುದ್ದ ಬೈಬಲ್‌

8 ಇವುಗಳು ಕೇವಲ ಮಾನುಷ ಉದಾಹರಣೆಗಳಲ್ಲ. ದೇವರ ಧರ್ಮಶಾಸ್ತ್ರವೂ ಈ ಸಂಗತಿಗಳನ್ನು ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವು ಕೇವಲ ಲೋಕರೂಢಿಯ ಮಾತುಗಳಲ್ಲ. ಧರ್ಮಶಾಸ್ತ್ರವೂ ಇದನ್ನು ಅನುಮೋದಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಹೇಳಿದ್ದು ಬರೀ ಲೋಕವಾಡಿಕೆಯ ಮಾತೋ? ಧರ್ಮಶಾಸ್ತ್ರವೂ ಇದನ್ನು ಹೇಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಿಯಾ ಹೆ ಮಾನ್ಸಾಚ್ಯಾ ಚಾಲಿ ಪರ್‍ಕಾರ್ ಬೊಲುಕ್ ಲಾಗ್ಲಾ ಕಾಯ್? ಮೊಯ್ಜೆಚೊ ಖಾಯ್ದೊಬಿ ಹೆಚ್ ಸಾಂಗ್ತಾ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:8
9 ತಿಳಿವುಗಳ ಹೋಲಿಕೆ  

ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಸ್ತ್ರೀಯರು ಸಭಾಕೂಟಗಳಲ್ಲಿ ಮೌನವಾಗಿರಬೇಕು. ದೇವಮಕ್ಕಳ ಎಲ್ಲಾ ಸಭೆಗಳಲ್ಲಿಯೂ ಇದೇ ಪದ್ಧತಿ ರೂಢಿಯಲ್ಲಿದೆ. ಸ್ತ್ರೀಯರಿಗೆ ಮಾತಾಡಲು ಅನುಮತಿಯಿಲ್ಲ. ಅವರು ಅಧೀನರಾಗಿರಬೇಕು. ಮೋಶೆಯ ಧರ್ಮಶಾಸ್ತ್ರವು ಸಹ ಇದನ್ನೇ ಹೇಳುತ್ತದೆ.


ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.


ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.


ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)


ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು