1 ತಿಮೊಥೆಯನಿಗೆ 4:2 - ಪರಿಶುದ್ದ ಬೈಬಲ್2 ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕುಸ್ಡ್ಯಾ ಅನಿ ಘಾತ್ಕಿ ಲೊಕಾನಿತ್ನಾ ಅಸ್ಲಿ ಝುಟಿ ವಿಶಯಾ ಭಾಯ್ರ್ ಯೆತಾತ್, ತೆಂಚ್ಯಾ ಭುತ್ತುರ್ಲಿ ಮನಾ ಲೊಂಗಾಟ್ ಝಳುನ್ ರಕ್ಕಾ ಹೊಲ್ಯಾ ಸರ್ಕೆ ಹೊವ್ನ್ ಗೆಲಾತ್. ಅಧ್ಯಾಯವನ್ನು ನೋಡಿ |
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.
ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”