1 ಪೂರ್ವಕಾಲ ವೃತ್ತಾಂತ 19:17 - ಪರಿಶುದ್ದ ಬೈಬಲ್17 ಅರಾಮ್ಯರು ಯುದ್ಧಕ್ಕೆ ಜನಕೂಡಿಸುತ್ತಾರೆಂಬ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರೇಲ್ ಸೈನ್ಯವನ್ನು ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಅರಾಮ್ಯರೊಂದಿಗೆ ಯುದ್ಧಮಾಡಿದನು. ಯುದ್ಧಸನ್ನದ್ಧರಾಗಿ ಕಾಳಗವನ್ನು ಆರಂಭಿಸಿಯೇ ಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ, ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದಾಡುವುದಕ್ಕೊಸ್ಕರ ವ್ಯೂಹ ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿ, ಸಿರಿಯಾದವರ ಸಮೀಪಕ್ಕೆ ಬಂದು, ಅವರೊಡನೆ ಕಾಳಗ ನಡೆಸಲು ವ್ಯೂಹಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್ಹೊಳೆ ದಾಟಿ ಅರಾಮ್ಯರ ಸಮೀಪಕ್ಕೆ ಬಂದು ಅವರೊಡನೆ ಕಾದುವದಕ್ಕೋಸ್ಕರ ವ್ಯೂಹಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |