Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:6 - ಪರಿಶುದ್ದ ಬೈಬಲ್‌

6 ಯೋವಾಬನು ಲೇವಿ ಕುಲದವರನ್ನು ಮತ್ತು ಬೆನ್ಯಾಮೀನನ ಕುಲದವರನ್ನು ಜನಗಣತಿಯಲ್ಲಿ ಸೇರಿಸಲಿಲ್ಲ; ಯಾಕೆಂದರೆ ದಾವೀದನ ಆಜ್ಞೆಯು ಅವನಿಗೆ ಸರಿಕಾಣಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದದರಿಂದ ಅವನು ಇವರೊಡನೆ ಲೇವಿ ಬೆನ್ಯಾಮೀನ್ ಕುಲಗಳವರ ಖಾನೇಷುಮಾರಿಯನ್ನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:6
6 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ದೇವರ ದೃಷ್ಟಿಯಲ್ಲಿ ದಾವೀದನು ದೊಡ್ಡ ತಪ್ಪು ಕೆಲಸವನ್ನು ಮಾಡಿದನು. ಆದ್ದರಿಂದ ದೇವರು ಇಸ್ರೇಲನ್ನು ಶಿಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು