Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:15 - ಪರಿಶುದ್ದ ಬೈಬಲ್‌

15 ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಇನ್ನೂ ಹೆಚ್ಚು ಕೂಡಿಸುವಿ. ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:15
10 ತಿಳಿವುಗಳ ಹೋಲಿಕೆ  

ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.


ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.


ಅವನು ಅಂದವಾಗಿ ನಕ್ಷೆಮಾಡಿ, ಚಿನ್ನ, ಬೆಳ್ಳಿ ಮತ್ತು ತಾಮ್ರಗಳಿಂದ ವಸ್ತುಗಳನ್ನು ಮಾಡಬಲ್ಲನು.


“ಏಫೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಾಕ್ಷತೆಯಿಂದ ಹೆಣೆದು ತಯಾರಿಸಬೇಕು.


ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


“ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.


ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.


“ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.


ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು