1 ಪೂರ್ವಕಾಲ ವೃತ್ತಾಂತ 23:30 - ಪರಿಶುದ್ದ ಬೈಬಲ್30 ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ದೇವಾಲಯದೊಳಗೆ ಸ್ತುತಿಗೀತೆಗಳನ್ನು ಹಾಡಿ ದೇವರನ್ನು ಮಹಿಮೆಪಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30-31 ಪ್ರತಿದಿನ ಬೆಳಿಗ್ಗೆ, ಸಂಜೆ ಮತ್ತು ನಿಯಮಿತ ಸಂಖ್ಯೆಗೆ ಸರಿಯಾಗಿ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ, ಸರ್ವೇಶ್ವರನ ಮುಂದೆ ತಪ್ಪದೆ ನಡೆಯುವ ದಹನಬಲಿ ಸಮರ್ಪಣೆಯ ಹೊತ್ತಿನಲ್ಲಿ, ಸರ್ವೇಶ್ವರನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ಮತ್ತು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ, ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.