1 ಪೂರ್ವಕಾಲ ವೃತ್ತಾಂತ 27:28 - ಪರಿಶುದ್ದ ಬೈಬಲ್28 ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಎಣ್ಣೇಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನ್, ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು. ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಜವಾಬ್ದಾರಿಯಾಗಿದ್ದನು. ಅಧ್ಯಾಯವನ್ನು ನೋಡಿ |
ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.