Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:21 - ಪರಿಶುದ್ದ ಬೈಬಲ್‌

21 ವೈರಿಗಳಲ್ಲಿದ್ದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಅವರು ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಅಲ್ಲದೆ ಒಂದು ಲಕ್ಷ ಸೆರೆಯಾಳುಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರು ವೈರಿಗಳಿಂದ ಐವತ್ತು ಸಾವಿರ ಒಂಟೆಗಳನ್ನೂ ಎರಡು ಲಕ್ಷ ಐವತ್ತು ಸಾವಿರ ಕುರಿಗಳನ್ನೂ ಎರಡು ಸಾವಿರ ಕತ್ತೆಗಳನ್ನೂ ವಶಪಡಿಸಿಕೊಂಡರಲ್ಲದೆ, ಒಂದು ಲಕ್ಷ ಜನರನ್ನು ಯುದ್ಧಕೈದಿಗಳನ್ನಾಗಿ ಸೆರೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರಿಂದ ನಿಯವಿುತವಾದ ಈ ಯುದ್ಧದಲ್ಲಿ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:21
7 ತಿಳಿವುಗಳ ಹೋಲಿಕೆ  

ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:


ಮೂವತ್ತೆರಡು ಸಾವಿರ ಕನ್ನಿಕೆಯರನ್ನು ಪಡೆದುಕೊಂಡರು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.


ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.


ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು