1 ಯೋಹಾನನು 3:19 - ಪರಿಶುದ್ದ ಬೈಬಲ್19-20 ನಾವು ಸತ್ಯಮಾರ್ಗಕ್ಕೆ ಸೇರಿದವರೆಂಬುದನ್ನು ಈ ಮೂಲಕವಾಗಿಯೇ ತಿಳಿದುಕೊಳ್ಳುತ್ತೇವೆ. ನಮ್ಮ ಮನಸ್ಸಾಕ್ಷಿಯು ನಮ್ಮನ್ನು ತಪ್ಪಿತಸ್ಥರೆಂದು ಹೇಳಿದರೂ ನಾವು ದೇವರ ಎದುರಿನಲ್ಲಿ ಸಮಾಧಾನದಿಂದಿರಲು ಸಾಧ್ಯ. ಏಕೆಂದರೆ ನಮ್ಮ ಮನಸ್ಸಾಕ್ಷಿಗಿಂತ ದೇವರೇ ದೊಡ್ಡವನು. ಆತನಿಗೆ ಎಲ್ಲವೂ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾವು ಸತ್ಯಕ್ಕೆ ಸೇರಿದವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅಸೆ ಅಮಿ ಖರ್ಯಾಕ್ ಮಿಳಲ್ಲೆ ಮನುನ್ ಹೆಚ್ಯಾನುಚ್ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |
ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.