1 ಸಮುಯೇಲ 22:5 - ಪರಿಶುದ್ದ ಬೈಬಲ್5 ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದ್ದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗಾದ್ಪ್ರವಾದಿಯು ದಾವೀದನಿಗೆ - ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು ಎಂದು ಹೇಳಿದದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು. ಅಧ್ಯಾಯವನ್ನು ನೋಡಿ |