Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:5 - ಪರಿಶುದ್ದ ಬೈಬಲ್‌

5 ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮೆಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಹತ್ತುಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮಸಮಾಚಾರವನ್ನು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ - ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿ ಅವನಿಗೆ ನನ್ನ ಹೆಸರಿನಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:5
6 ತಿಳಿವುಗಳ ಹೋಲಿಕೆ  

ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.


ನಾಬಾಲನು ತನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿದ್ದಾನೆಂಬ ಸುದ್ದಿಯು ಮರಳುಗಾಡಿನಲ್ಲಿದ್ದ ದಾವೀದನಿಗೆ ತಿಳಿಯಿತು.


ಈ ಸಂದೇಶವನ್ನು ಅವನಿಗೆ ಹೇಳಿರಿ: “ನೀನು ಮತ್ತು ನಿನ್ನ ಕುಟುಂಬದವರು ಕ್ಷೇಮವಾಗಿದ್ದೀರೆಂದು ನಾನು ನಂಬಿದ್ದೇನೆ. ನಿನ್ನ ಸಕಲ ಸಂಪತ್ತು ಚೆನ್ನಾಗಿರುವುದೆಂದು ನಾನು ನಂಬಿದ್ದೇನೆ.


ಮೂವತ್ತು ಮಂದಿ ಶೂರರ ನಾಯಕನಾದ ಅಮಾಸೈಯು ಆತ್ಮನಿಂದ ತುಂಬಿದವನಾಗಿ ಹೇಳಿದ್ದೇನೆಂದರೆ: “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನಗೆ ಸೇರಿದವರು; ನಿನಗೆ ಸಮಾಧಾನ ಕೋರುವವರು; ನಿನಗೆ ಸಹಾಯ ಮಾಡುವವರಿಗೆ ಸಮಾಧಾನ ಕೋರುವೆವು; ಯಾಕೆಂದರೆ ನಿನ್ನ ದೇವರು ನಿನಗೆ ಸಹಾಯಮಾಡುತ್ತಿದ್ದಾನೆ.” ದಾವೀದನು ಇವರನ್ನು ಸ್ವಾಗತಿಸಿ ತನ್ನ ಸೈನ್ಯಾಧಿಪತಿಗಳನ್ನಾಗಿ ಮಾಡಿದನು.


ನಿನ್ನ ಸಹೋದರರ ಸಹಸ್ರಾಧಿಪತಿಗೆ ಹತ್ತು ಉಂಡೆ ಗಿಣ್ಣನ್ನೂ ತೆಗೆದುಕೊಂಡು ಹೋಗು. ನಿನ್ನ ಸಹೋದರರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು, ಅವರು ಕ್ಷೇಮವಾಗಿದ್ದಾರೆಂಬುದಕ್ಕೆ ಒಂದು ಗುರುತನ್ನು ತೆಗೆದುಕೊಂಡು ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು