1 ಸಮುಯೇಲ 29:6 - ಪರಿಶುದ್ದ ಬೈಬಲ್6 ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ - ಯೆಹೋವನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಅಧ್ಯಾಯವನ್ನು ನೋಡಿ |
ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.