Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 4:22 - ಪರಿಶುದ್ದ ಬೈಬಲ್‌

22 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರ ಮಂಜೂಷವು ಶತ್ರುವಶವಾದದರಿಂದಲೇ ಇಸ್ರಾಯೇಲ್ಯರ ಮಹಿಮೆಯು ಹೋಯಿತೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 4:22
8 ತಿಳಿವುಗಳ ಹೋಲಿಕೆ  

“ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.


ಏಲಿಯ ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂಬ ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ, ಆಕೆ ತನ್ನ ಮಗನಿಗೆ ಈಕಾಬೋದ್ ಎಂದು ಹೆಸರಿಟ್ಟಳು.


ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಬೆನೆಜೆರಿನಿಂದ ಅಷ್ಡೋದಿಗೆ ತೆಗೆದುಕೊಂಡು ಹೋದರು.


ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.


ನಾನು ಇದನ್ನು ಏಲಿ ಮತ್ತು ಅವನ ಕುಟುಂಬದ ವಿರುದ್ಧ ಸಂಪೂರ್ಣವಾಗಿ ಮಾಡುತ್ತೇನೆ.


ಯಾಜಕರು ಕತ್ತಿಯಿಂದ ಕೊಲ್ಲಲ್ಪಟ್ಟರು, ಆದರೆ ವಿಧವೆಯರು ಅವರಿಗಾಗಿ ಗೋಳಾಡಲಿಲ್ಲ.


ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು