Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:19 - ಪರಿಶುದ್ದ ಬೈಬಲ್‌

19 ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ - ಅದಿರಲಿ; ನಮಗೆ ಅರಸನನ್ನು ಕೊಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:19
9 ತಿಳಿವುಗಳ ಹೋಲಿಕೆ  

“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”


“ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ.


ಆದರೆ ಅಮ್ಮೋನಿಯರ ರಾಜನಾದ ನಾಹಾಷನು ನಿಮ್ಮ ವಿರುದ್ಧ ಹೋರಾಡಲು ಬರುತ್ತಿರುವುದನ್ನು ಕಂಡು ನೀವು, ‘ನಮ್ಮನ್ನಾಳಲು ನಮಗೆ ಒಬ್ಬ ರಾಜ ಬೇಕು’ ಎಂದು ಕೇಳಿದಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ರಾಜನಾಗಿದ್ದರೂ ನೀವು ಹೀಗೆ ಕೇಳಿದಿರಿ.


ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು