Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:7 - ಪರಿಶುದ್ದ ಬೈಬಲ್‌

7 ಸಬ್ಬತ್‌ದಿನದಂದು ಕಾಯಲು ಬರುವ ನಿಮ್ಮೆಲ್ಲರ ಎರಡು ಪಡೆಗಳು ಯೆಹೋವನ ಆಲಯವನ್ನು ಕಾಯುತ್ತಾ ರಾಜನಾದ ಯೆಹೋವಾಷನನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೂ ಅಲ್ಲದೆ, ಸಬ್ಬತ್ ದಿನದಲ್ಲಿ ಕಾಯುವುದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಸರ್ವೇಶ್ವರನ ಆಲಯದಲ್ಲಿ ಅರಸನನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಸಬ್ಬತ್‍ದಿನದಲ್ಲಿ ಕಾಯುವದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಯೆಹೋವನ ಆಲಯದಲ್ಲಿರುವ ಅರಸನನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:7
5 ತಿಳಿವುಗಳ ಹೋಲಿಕೆ  

ಯಾರನ್ನೂ ದೇವಾಲಯದೊಳಕ್ಕೆ ಬಿಡಬಾರದು. ಶುದ್ಧಮಾಡಲ್ಪಟ್ಟ ಯಾಜಕರು ಮತ್ತು ಲೇವಿಯರು ಮಾತ್ರ ದೇವರ ಸೇವೆಮಾಡುವದಕ್ಕಾಗಿ ಆಲಯದೊಳಗೆ ಬರುವರು. ಉಳಿದವರು ಯೆಹೋವನು ತಮಗೆ ಕೊಟ್ಟ ಕೆಲಸಗಳನ್ನು ಮಾಡಬೇಕು.


ಯೆಹೋಯಾದಾವನು ಅವರಿಗೆ, “ನೀವು ಈ ಕಾರ್ಯವನ್ನು ಮಾಡಲೇಬೇಕು. ನಿಮ್ಮಲ್ಲಿ ಸಬ್ಬತ್‌ದಿನದಂದು ಬರುವ ಮೂರನೆ ಒಂದು ಭಾಗದ ಜನರು ರಾಜನನ್ನು ಅವನ ಅರಮನೆಯಲ್ಲಿ ರಕ್ಷಿಸಬೇಕು.


ಇನ್ನೊಂದು ಮೂರನೆಯ ಒಂದು ಭಾಗವು ಸೂರ್ ಬಾಗಿಲಿನಲ್ಲಿರಬೇಕು. ಮತ್ತೊಂದು ಮೂರನೆಯ ಒಂದು ಭಾಗವು ಕಾವಲುಗಾರನ ಹಿಂದೆ ಬಾಗಿಲಿನಲ್ಲಿರಬೇಕು. ಈ ರೀತಿ ನೀವು ಗೋಡೆಯಂತೆ ನಿಂತು ಯೆಹೋವಾಷನನ್ನು ರಕ್ಷಿಸುತ್ತಿರಬೇಕು.


ರಾಜನಾದ ಯೆಹೋವಾಷನು ಎಲ್ಲಿಗಾದರೂ ಯಾವಾಗಲಾದರೂ ಹೋದರೆ ಅವನೊಂದಿಗೆ ನೀವು ಇರಲೇಬೇಕು. ನೀವೆಲ್ಲರೂ ರಾಜನನ್ನು ಸುತ್ತುವರಿದಿರಬೇಕು. ಪ್ರತಿಯೊಬ್ಬ ಕಾವಲುಗಾರನೂ ಆಯುಧವನ್ನು ತನ್ನ ಕೈಯಲ್ಲಿ ಹಿಡಿದಿರಲೇಬೇಕು. ನಿಮ್ಮ ಸಮೀಪಕ್ಕೆ ಯಾರಾದರೂ ಬಂದರೆ ಅವರನ್ನು ಕೊಲ್ಲಬೇಕು” ಎಂದನು.


ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು