Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:8 - ಪರಿಶುದ್ದ ಬೈಬಲ್‌

8 ಆಗ ಯಾಜಕರು ಅವನಿಗೆ, “ನಾವು ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ ಮತ್ತು ಆಲಯವನ್ನು ಸರಿಪಡಿಸುವುದಕ್ಕೆ ಕೈ ಹಾಕುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯಾಜಕರು ಅವನಿಗೆ - ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವದಿಲ್ಲ. ದೇವಾಲಯದ ಜೀರ್ಣೋದ್ಧಾರಕ್ಕೆ ಕೈಹಾಕುವದಿಲ್ಲ ಎಂಬದಾಗಿ ಮಾತುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈ ಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:8
4 ತಿಳಿವುಗಳ ಹೋಲಿಕೆ  

ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.


ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.


ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು.


ಅರಸನಾದ ಯೆಹೋವಾಷನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ದೇವಾಲಯದ ಬಾಗಿಲಲ್ಲಿ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು