2 ಅರಸುಗಳು 13:4 - ಪರಿಶುದ್ದ ಬೈಬಲ್4 ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 (ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಆತನು ಅವನ ಮೊರೆಯನ್ನು ಲಾಲಿಸಿ ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟ ಇಸ್ರಾಯೇಲ್ಯರ ಮೇಲೆ ಕಟಾಕ್ಷವಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು, ಅಧ್ಯಾಯವನ್ನು ನೋಡಿ |
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.